ಜನಜಾಗೃತಿ ಸುದ್ಧಿವಾಹಿನಿ
01 jan 2019
ತುಮಕೂರು: ಹೊಸ ವರ್ಷಾಚರಣೆ ವೇಳೆ ಲೂರ್ದ್ ಮಾತಾ ಚರ್ಚ್ನಲ್ಲಿ ಸಿಲಿಂಡರ್ ಸ್ಫೋಟಗೊಂಡು 7 ಮಂದಿ ಗಾಯಗೊಂಡಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.
ಬಿದಿರುಮೆಳೆ ತೋಟದ ಮರಿಯಾದಾಸ್, ಥಾಮಸ್, ಸುದೀಪ್ (13), ಕಿರಣಬಾಬು, ಅಂಟನಿ ಫ್ರಾನ್ಸಿಸ್, ರವಿ, ಶಾಂತಿನಗರ ಡಿಪೋ ನಿವಾಸಿ ಶಾಯಿದ್(12)ಗೆ ಗಾಯಾಳುಗಳಿ.
ಇನ್ನು ಕಿರಣಬಾಬು ಮತ್ತು ಮರಿಯಾದಾಸ್ ಅವರಿಗೆ ಗಂಭೀರ ಗಾಯಗಳಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ನಮ್ಮ ಚಾನಲ್ ಗೆ ಭೇಟಿ ನೀಡಿ subscribe ಮಾಡಿ Youtube.com/c/janajagrutiTVNews
ಫೇಸ್ಬುಕ್ ನಲ್ಲಿ ಬೆಂಬಲಿಸಲು ಕ್ಲಿಕ್ ಮಾಡಿ https://www.facebook.com/%E0%B2%9C%E0%B2%A8%E0%B2%9C%E0%B2%BE%E0%B2%97%E0%B3%83%E0%B2%A4%E0%B2%BF-%E0%B2%B8%E0%B3%81%E0%B2%A6%E0%B3%8D%E0%B2%A7%E0%B2%BF%E0%B2%B5%E0%B2%BE%E0%B2%B9%E0%B2%BF%E0%B2%A8%E0%B2%BF-474624809612940/
No comments:
Post a Comment