Sunday, December 30, 2018

ಗಾಂಜಾ ಸೇವನೆ ಮಾಡುತ್ತಿದ್ದ ಯುವಕನನ್ನು ಬಂಧಿಸಿದ ಪೊಲೀಸರು

ಜನಜಾಗೃತಿ ಸುದ್ಧಿವಾಹಿನಿ


 

ಮಂಗಳೂರು: ನಗರದ ತಾಲೂಕು ಕೆಲಿಂಜಾರು ಗ್ರಾಮದ ಕುಪ್ಪೆಪದವು ಎಂಬಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ಆರೋಪದ ಮೇಲೆ ಯುವಕನನ್ನು ಬಜಪೆ ಠಾಣಾ ಪೊಲೀಸರು ಬಂಧಿಸಿದ್ದಾರೆ.


ಕೊಳವೂರು ನಿವಾಸಿ ತಂಜಿಲ್ ಬಂಧಿತ ಆರೋಪಿ.


ಯುವಕ ಗಾಂಜಾ ಸೇವನೆ ಮಾಡುತ್ತಿರುವುದಾಗಿ ಬಂದ ಮಾಹಿತಿ ಮೇರೆಗೆ ಬಜಪೆ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕರಾದ ಶ್ರೀ ಎಸ್ ಪರಶಿವಮೂರ್ತಿ ಮತ್ತು ತಂಡದವರು ಕಾರ್ಯಾಚರಿಸಿ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯ ಮೇಲೆ ಪ್ರಕರಣ ದಾಖಲಿಸಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ನಮ್ಮ ಚಾನಲ್ ಗೆ ಭೇಟಿ ನೀಡಿ subscribe ಮಾಡಿ Youtube.com/c/janajagrutiTVNews

ಫೇಸ್ಬುಕ್ ನಲ್ಲಿ ಬೆಂಬಲಿಸಲು ಕ್ಲಿಕ್ ಮಾಡಿ https://www.facebook.com/%E0%B2%9C%E0%B2%A8%E0%B2%9C%E0%B2%BE%E0%B2%97%E0%B3%83%E0%B2%A4%E0%B2%BF-%E0%B2%B8%E0%B3%81%E0%B2%A6%E0%B3%8D%E0%B2%A7%E0%B2%BF%E0%B2%B5%E0%B2%BE%E0%B2%B9%E0%B2%BF%E0%B2%A8%E0%B2%BF-474624809612940/

No comments:

Post a Comment